FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Thursday, August 14, 2014

Sanskrit Day competition winners

ನವಜೀವನ ಹೈಯರ್ ಸೆಕೆಂಡರಿ ಶಾಲೆ ಪೆರಡಾಲದಲ್ಲಿ ಜರಗಿದ ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಸಂಸ್ಕ್ರತ ದಿನಾಚರಣೆಯ ಅಂಗವಾಗಿ ನಡೆದ ಸಂಸ್ಕ್ರತ ಸಂಘಗಾನದಲ್ಲಿ ನಮ್ಮ ಶಾಲೆಯ ಮಕ್ಕಳು ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ. ಅಲ್ಲದೆ ಸಂಸ್ಕ್ರತ ರಸಪ್ರಶ್ನೆಯಲ್ಲಿ ತ್ರತೀಯ ಬಹುಮಾನವನ್ನು ಪಡೆದಿರುತ್ತಾರೆ.
 ಸಂಘ ಗಾನ ದಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀಚರಣ ,ಸ್ವಾತಿ ,ಕ್ರತಿಕ ,ಸಿಂಜಿತಾ ,ಶಾರದಾ ಸುರಭಿ, ಅಪೂರ್ವ ಎಡಕಾನ ಮತ್ತು ಅಕ್ಷತಾ
ರಸಪ್ರಶ್ನೆಯಲ್ಲಿ ತ್ರತೀಯ  ಸ್ಥಾನ ಪಡೆದ ಪ್ರಣವ ಕುಮಾರ್ ಯನ್ ಮತ್ತು ಅಪೂರ್ವ ಎಡಕಾನ

No comments:

Post a Comment