FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Monday, November 10, 2014

Sanskrit Camp - Sharing the Experience

                                                               ಸಾತ್ವಿಕ್  ಕೃಷ್ಣ ಯನ್
                                                                          ಅಕ್ಷತ .ಕೆ
ಪೈವಳಿಕೆ ಸರಕಾರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಸಂಸ್ಕ್ರತ ಶಿಬಿರದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ಮಕ್ಕಳು ಶಿಬಿರದ ಅನುಭವಗಳನ್ನು ಶಾಲಾ ಅಸೆಂಬ್ಲಿಯಲ್ಲಿ ಎಲ್ಲ ಮಕ್ಕಳೊಂದಿಗೆ ಹಂಚಿಕೊಂಡರು .
ಅನಂತರ ಶಾಲಾ ಮುಖ್ಯೋಪಾಧ್ಯಾಯರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.

No comments:

Post a Comment