FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, December 17, 2014

PESHAVAR ATTACK

ಪೇಶಾವರ ಧಾಳಿ- ಸಂತಾಪ  ಮೌನಾಚರಣೆ
ಪಾಕಿಸ್ತಾನದ ಪೇಶಾವರದಲ್ಲಿ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಂಭವಿಸಿದ ಭಯೋತ್ಪಾದಕರ ಧಾಳಿಯಲ್ಲಿ  ಬಲಿಯಾದ ಶಾಲಾ ಮಕ್ಕಳು   ಹಾಗೂ ನಾಗರಿಕರಿಗೆ ನಮ್ಮ ಶಾಲೆಯ ಅಸೆಂಬ್ಲಿಯಲ್ಲಿ ಸಂತಾಪವನ್ನು ಸೂಚಿಸಲಾಯಿತು. ಅನಂತರ ಧಾಳಿಯಲ್ಲಿ ಬಲಿಯಾದವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಎರಡು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮಂಗಳವಾರ ಮಧ್ಯಾಹ್ನ ನಡೆದ ಭಯೋತ್ಪಾದಕರ ಧಾಳಿಯಲ್ಲಿ ಸುಮಾರು 140ಕ್ಕೂ ಅಧಿಕ ಮಕ್ಕಳು ಬಲಿಯಾಗಿದ್ದರು .

No comments:

Post a Comment