FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, February 18, 2015

MID DAY MEAL

ಮಕ್ಕಳಲ್ಲಿ ಕೃಷಿಯಲ್ಲಿ ಆಸಕ್ತಿ ಮೂಡಿಸಲು ಮತ್ತು ಸ್ವಾವಲಂಬನೆಯನ್ನು ಬೆಳೆಸಲು ಕೃಷಿ ಇಲಾಖೆಯವರು ನೀಡಿದ ತರಕಾರಿ ಬೀಜದಿಂದ ಮನೆಯಲ್ಲಿ ಬೆಳೆಸಿದ ಪಡುವಲ ಕಾಯಿಯನ್ನು ನಮ್ಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ರೈ ಮಧ್ಯಾಹ್ನದ ಬಿಸಿಯೂಟದ ಯೋಜನೆಗಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದನು. ಅವನಿಗೆ ಹಾಗೂ ಅವನ ಮನೆಯವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇವೆ.

No comments:

Post a Comment