ಶ್ರದ್ಧಾಂಜಲಿ
ಧರ್ಮತ್ತಡ್ಕ ವಿದ್ಯಾ ಸಂಸ್ಥೆಗಳ ಪ್ರಬಂಧಕರು ಹಾಗೂ 37 ವರ್ಷಗಳ ಕಾಲ ಅಧ್ಯಾಪಕರಾಗಿಯೂ ಮುಖ್ಯೋಪಾಧ್ಯಾಯರಾಗಿಯೂ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿರುವ ನಮ್ಮೆಲ್ಲರ ಹಿರಿಯರೂ ಮಾರ್ಗದರ್ಶಕರೂ ಆಗಿರುವ ಶ್ರೀ ಎನ್. ಸುಬ್ಬಣ್ಣ ಭಟ್ ಇದೇ ತಿಂಗಳ 2 ನೆ ತಾರೀಕಿನಂದು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿಯನ್ನು ಕರುಣಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.
ಧರ್ಮತ್ತಡ್ಕ ವಿದ್ಯಾ ಸಂಸ್ಥೆಗಳ ಪ್ರಬಂಧಕರು ಹಾಗೂ 37 ವರ್ಷಗಳ ಕಾಲ ಅಧ್ಯಾಪಕರಾಗಿಯೂ ಮುಖ್ಯೋಪಾಧ್ಯಾಯರಾಗಿಯೂ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿರುವ ನಮ್ಮೆಲ್ಲರ ಹಿರಿಯರೂ ಮಾರ್ಗದರ್ಶಕರೂ ಆಗಿರುವ ಶ್ರೀ ಎನ್. ಸುಬ್ಬಣ್ಣ ಭಟ್ ಇದೇ ತಿಂಗಳ 2 ನೆ ತಾರೀಕಿನಂದು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿಯನ್ನು ಕರುಣಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.
No comments:
Post a Comment