FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, May 20, 2015

OBITUARY

ಶ್ರದ್ಧಾಂಜಲಿ 
ಧರ್ಮತ್ತಡ್ಕ ವಿದ್ಯಾ ಸಂಸ್ಥೆಗಳ ಪ್ರಬಂಧಕರು  ಹಾಗೂ 37 ವರ್ಷಗಳ ಕಾಲ ಅಧ್ಯಾಪಕರಾಗಿಯೂ ಮುಖ್ಯೋಪಾಧ್ಯಾಯರಾಗಿಯೂ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿರುವ ನಮ್ಮೆಲ್ಲರ ಹಿರಿಯರೂ  ಮಾರ್ಗದರ್ಶಕರೂ ಆಗಿರುವ ಶ್ರೀ ಎನ್. ಸುಬ್ಬಣ್ಣ ಭಟ್ ಇದೇ ತಿಂಗಳ 2 ನೆ ತಾರೀಕಿನಂದು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿಯನ್ನು ಕರುಣಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. 

No comments:

Post a Comment