FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Monday, June 8, 2015

100 ವರ್ಷ ಪೂರೈಸಿದ ಕವಿ ಕಯ್ಯಾರ ಕಿಞ್ಞಣ್ಣ ರೈ

        100 ವರ್ಷ ಪೂರೈಸಿದ ಕವಿ ಕಯ್ಯಾರ ಕಿಞ್ಞಣ್ಣ ರೈ

ಗಡಿನಾಡ ಕನ್ನಡದ ಖ್ಯಾತ ಕವಿ ಕಯ್ಯಾರ ಕಿಞ್ಞಣ್ಣ ರೈ ಅವರಿಗೆ 100 ವರ್ಷ ಪೂರೈಸಿದ ಸುಸಂದರ್ಭದಲ್ಲಿ ಹುಟ್ಟು ಹಬ್ಬದ ಶುಭಾಶಯಗಳು .ನಮ್ಮ ಶಾಲಾ ಅಸೆಂಬ್ಲಿಯಲ್ಲಿ ಕನ್ನಡ ಅಧ್ಯಾಪಕ ಶ್ರೀನಿವಾಸ ಕೆ. ಯಚ್ ಅವರು ಕವಿ ಕಯ್ಯಾರರ ಸಾಹಿತ್ಯ ಸಾಧನೆಯ ಬಗ್ಗೆ ತಿಳಿಸಿದರು . ಅವರು ಇನ್ನೂ ಹಲವು ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸೇವೆ ಸಲ್ಲಿಸುವಂತಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.

No comments:

Post a Comment