FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Monday, July 27, 2015

Dr.APJ Abdul Kalam Passed Away

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಎ. ಪಿ. ಜೆ. ಅಬ್ದುಲ್ ಕಲಾಮ್ ಇಂದು ಮೇಘಾಲಯದ ಶಿಲ್ಲೊಂಗಿನಲ್ಲಿ ಒಂದು ಸಮಾರಂಭದಲ್ಲಿ ಭಾಷಣಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವುದರ ಮಧ್ಯೆ ಅಸುನೀಗಿದರು. ಅವರನ್ನು ಮಿಸೈಲ್ ಮ್ಯಾನ್ ಎಂದು ಕರೆಯುತ್ತಿದ್ದರು. ಅವರಿಗೆ ಭಾರತ ರತ್ನ ಪ್ರಶಸ್ತಿ ಲಭಿಸಿತ್ತು. ಅವರಿಗೆ ನಮ್ಮ ಶಾಲೆಯ ಪರವಾಗಿ ಶ್ರದ್ಧಾಂಜಲಿಗಳು .

No comments:

Post a Comment