FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, September 4, 2015

Prime Minister Interaction with Children




ಭಾರತದ ಮಾಜಿ ರಾಷ್ಟ್ರಪತಿ ಡಾ । ಎಸ್. ರಾಧಾಕ್ರಷ್ಣನ್ ಅವರ ಜನ್ಮ ದಿನವಾದ ಸೆಪ್ಟಂಬರ್ 5 ನ್ನು ಅಧ್ಯಾಪಕ ದಿನವಾಗಿ ಆಚರಿಸಲಾಗುತ್ತದೆ. ಅದರ ಭಾಗವಾಗಿ ಇಂದು ನಮ್ಮ ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಅದರ ನೇರ ಪ್ರಸಾರವನ್ನು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ತೋರಿಸಲಾಯಿತು.

No comments:

Post a Comment