FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, November 25, 2015

PARENTAL EMPOWERMENT PROGRAMME

ಸರ್ವ ಶಿಕ್ಷಾ ಅಭಿಯಾನ ಕಾಸರಗೋಡು , ಬಿ. ಆರ್. ಸಿ. ಮಂಜೇಶ್ವರ ಇದರ ನೇತ್ರತ್ವದಲ್ಲಿ ವಿಶೇಷ ಸಾಮರ್ಥ್ಯವಿರುವ ಮಕ್ಕಳ ರಕ್ಷಕರಿಗಾಗಿ ನವೆಂಬರ್ 24 ರಂದು ನಮ್ಮ ಶಾಲೆಯಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಜರಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಜೇಶ್ವರ ಬಿ. ಆರ್. ಸಿ. ಟ್ರೈನರ್ ಗಳು ಆಗಮಿಸಿ ತರಗತಿ ನಡೆಸಿ ಕೊಟ್ಟರು.

No comments:

Post a Comment