FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, June 24, 2016

SAHITHYA QUIZ

ಸಾಹಿತ್ಯ ಕ್ವಿಜ್ 
ವಾಚನಾ ವಾರಾಚರಣೆಯ ಭಾಗವಾಗಿ ನಮ್ಮ ಶಾಲೆಯಲ್ಲಿ  ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ  ಮಲ್ಟಿ ಮೀಡಿಯಾ ಉಪಯೋಗಿಸಿ ಸಾಹಿತ ರಸಪ್ರಶ್ನೆ ಕಾರ್ಯಕ್ರಮ ಜರಗಿತು. ಹಿರಿಯ ಅಧ್ಯಾಪಕ ಶ್ರೀನಿವಾಸ ಮಾಸ್ಟರ್ ಈ  ರಸಪ್ರಶ್ನೆ ಕಾರಾಕ್ರಮವನ್ನು ನಡೆಸಿಕೊಟ್ಟರು. ಸುಮಾರು 75 ಕ್ಕೂ ಅಧಿಕ ಮಕ್ಕಳು ಇದರಲ್ಲಿ ಭಾಗವಹಿಸಿದರು. ಏಳನೇ ತರಗತಿಯ ಸಿಂಜಿತಾ ಪ್ರಥಮ, ಶಾರದಾ ಸುರಭಿ ದ್ವಿತೀಯ , ಮಧುರಾ ತೃತೀಯ ಸ್ಥಾನವನ್ನು ಪಡೆದರು. ವಿಜೇತರನ್ನು ಅಭಿನಂದಿಸಲಾಯಿತು 






No comments:

Post a Comment