FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, July 27, 2016

RAMAYANA QUIZ WINNER

ಮಂಜೇಶ್ವರ ಬಿ. ಆರ್. ಸಿ. ಯಲ್ಲಿ ಜುಲಾಯಿ 25 ರಂದು ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ರಾಮಾಯಣ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಸಿಂಜಿತಾ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ . ಅವಳಿಗೆ ಶಾಲಾ ಪರವಾಗಿ ಅಭಿನಂದನೆಗಳು

No comments:

Post a Comment