FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, July 20, 2016

RAMAYANA QUIZ

ರಾಮಾಯಣ ರಸಪ್ರಶ್ನೆ 
ರಾಮಾಯಣ ಮಾಸಾಚರಣೆಯ ಪ್ರಯುಕ್ತ ಶಾಲಾ ಸಂಸ್ಕ್ರತ ಸಂಘದ ನೇತೃತ್ವದಲ್ಲಿ  ರಾಮಾಯಣದ ಕುರಿತು  ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ಶಾಲಾ ಸಂಸ್ಕ್ರತ ಅಧ್ಯಾಪಕ ಕೃಷ್ಣ ಪ್ರಸಾದ್ ಅವರು ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿದರು .  ಅದರಲ್ಲಿ ಏಳನೇ ತರಗತಿಯ ಸಿಂಜಿತಾ ಪ್ರಥಮ ಸ್ಥಾನವನ್ನು, ಶಾರದಾ ಸುರಭಿ ದ್ವಿತೀಯ ಸ್ಥಾನವನ್ನು ಪಡೆದರು

No comments:

Post a Comment