FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, January 13, 2017

Kasaragod Revenue Dist School Kalothsavam

ತ್ರಿಕರಿಪುರದಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಯು.ಪಿ. ಸಂಸ್ಕ್ರತೋತ್ಸವದಲ್ಲಿ ಸಮಗ್ರ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ  ಮಂಜೇಶ್ವರ ಉಪಜಿಲ್ಲೆಯು ತನ್ನದಾಗಿಸಿಗೊಂಡಿದೆ . ಒಟ್ಟು ೮೮ ಅಂಕಗಳನ್ನು ಗಳಿಸಿದ ಮಂಜೇಶ್ವರ ಉಪಜಿಲ್ಲೆಯು ಚೆರುವತ್ತೂರು ಉಪಜಿಲ್ಲೆಯೊಂದಿಗೆ ಸಮಗ್ರ ಪ್ರಶಸ್ತಿಯನ್ನು ಹಂಚಿಕೊಂಡಿದೆ . ಇದರಲ್ಲಿ ನಮ್ಮ ಶಾಲೆಯ ಮಕ್ಕಳು ಉಪನ್ಯಾಸರಚನೆ , ಅಕ್ಷರಶ್ಲೋಕ , ಗಾನಾಲಾಪನ(ಹುಡುಗಿಯರು), ಪ್ರಭಾಷಣ ಮತ್ತು ಸಂಘಗಾನ  ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಎಲ್ಲಾ ಸ್ಪರ್ಧೆಗಳಲ್ಲಿ ಎ  ಗ್ರೇಡ್ ಪಡೆದು ೨೫ ಅಂಕಗಳನ್ನು ಪಡೆದು ಜಿಲ್ಲೆಯಲ್ಲಿ ಮೂರನೇ ಸ್ಥಾನವನ್ನು ಸಂಪಾದಿಸಿದ್ದಾರೆ. ಸಾಧನೆ ಮಾಡಿದ ಮಕ್ಕಳಿಗೆ ಅಭಿನಂದನೆಗಳು

No comments:

Post a Comment